Tuesday, August 25, 2026
Tuesday, August 25, 2026

ಕಬ್ಬು ಕೃಷಿಕರಿಗೆ ಸರ್ಕಾರದಿಂದ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧಾರ

Date:

ರಾಜ್ಯದ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ರೈತರಿಗೆ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ.

ಹೌದು, ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ.

ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್‌ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಇಂದೇ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...