Wednesday, July 8, 2026
Wednesday, July 8, 2026

ಕೊಲೆ ಪ್ರಕರಣ ಅಪರಾಧಿಗಳ ಶಿಕ್ಷೆಗೆ ವಾದಿಸಿ ಗೆದ್ದ ಸರ್ಕಾರಿ ಅಭಿಯೋಜಕರಿಗೆ ಪ್ರಶಂಸಾ ಪತ್ರ

Date:

ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಪುಷ್ಪಾ ಮತ್ತು ವಿನೋಬನಗರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಮತ ಹಾಗೂ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆಗೆ ಯತ್ನ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ರತ್ನಮ್ಮ ರವರುಗಳು ಆಯಾ ಪ್ರಕರಣಗಳಲ್ಲಿ
ಸರ್ಕಾರದ ಪರವಾಗಿ ಘನ ನ್ಯಾಯಾಲಯದಲ್ಲಿ ವಾದ ಮಂಡಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಇವರ ಈ ಉತ್ತಮ ಕಾರ್ಯಕ್ಕೆ ಈ ದಿನ ದಿನಾಂಕಃ 07-12-2022 ರಂದು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...