Monday, March 30, 2026
Monday, March 30, 2026

ಕೊಲೆ ಪ್ರಕರಣ ಅಪರಾಧಿಗಳ ಶಿಕ್ಷೆಗೆ ವಾದಿಸಿ ಗೆದ್ದ ಸರ್ಕಾರಿ ಅಭಿಯೋಜಕರಿಗೆ ಪ್ರಶಂಸಾ ಪತ್ರ

Date:

ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಪುಷ್ಪಾ ಮತ್ತು ವಿನೋಬನಗರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಮತ ಹಾಗೂ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018ನೇ ಸಾಲಿನಲ್ಲಿ ವರದಿಯಾದ ಕೊಲೆಗೆ ಯತ್ನ ಪ್ರಕರಣದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ರತ್ನಮ್ಮ ರವರುಗಳು ಆಯಾ ಪ್ರಕರಣಗಳಲ್ಲಿ
ಸರ್ಕಾರದ ಪರವಾಗಿ ಘನ ನ್ಯಾಯಾಲಯದಲ್ಲಿ ವಾದ ಮಂಡಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಇವರ ಈ ಉತ್ತಮ ಕಾರ್ಯಕ್ಕೆ ಈ ದಿನ ದಿನಾಂಕಃ 07-12-2022 ರಂದು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...