Wednesday, July 8, 2026
Wednesday, July 8, 2026

ಸಾಗರದಲ್ಲಿ ಶ್ರೀದತ್ತ ಜಯಂತಿ ಆಚರಣೆ

Date:

ಸಾಗರದ ಅಗ್ರಹಾರದಲ್ಲಿರುವ ಶ್ರೀ ದತ್ತ ಮಂದಿರದಲ್ಲಿ ಡಿಸೆಂಬರ್ 1ರಿಂದ 7ರವರೆಗೆ ಶ್ರೀ ದತ್ತ, ಶ್ರೀಧರ ಸ್ವಾಮಿಗಳ ರವರ ಜಯಂತಿ ಸಪ್ತಾಹ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಸಾಗರದ ಅಗ್ರಹಾರದಲ್ಲಿರುವ ಶ್ರೀ ದತ್ತ ಮಂದಿರದಲ್ಲಿ ಡಿಸೆಂಬರ್ 1ರಿಂದ 7ರವರೆಗೆ ಶ್ರೀ ದತ್ತ, ಶ್ರೀಧರ ಸ್ವಾಮಿಗಳ ರವರ ಜಯಂತಿ ಸಪ್ತಾಹ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಡಿಸೆಂಬರ್ 7ರಂದು ದತ್ತ ಜಯಂತಿ ಅಂಗವಾಗಿ ವಿಶೇಷ ಪೂಜೆ, ಶತರುದ್ರಾಭಿಷೇಕ, ದತ್ತ ಮೂಲ ಮಂತ್ರ ಹವನ, ಪೂರ್ಣಹುತಿ, ತೀರ್ಥ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು. ಸಂಜೆ ಜಯಂತಿಯ ಉತ್ಸವ, ಅಷ್ಟಾವದಾನಸೇವೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು. ಸದ್ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...