Monday, February 9, 2026
Monday, February 9, 2026

ವಿಶೇಷ ಚೇತನರ ಮಕ್ಕಳ ಪ್ರಗತಿ ಬಗ್ಗೆ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಕ್ರಮ

Date:

ನಿರಂತರ ಪುನಶ್ವೇತನ ಕಾರ್ಯಕ್ರಮ ಕ್ರಿಯಾಶೀಲತೆ ಯಶಸ್ಸಿನ ಕೀಲಿ ಕೈಯಾಗಿದೆ
ಮನಸ್ಪೂರ್ತಿ ಕಲಿಕಾ ತರಬೇತಿ ಕೇಂದ್ರ ಮಾನಸಾಧಾರ ಟ್ರಸ್ಟ್(ರಿ) ಶಿವಮೊಗ್ಗ ಮತ್ತು ವಿಶೇಷ ಚೇತನ ಮಕ್ಕಳ ಕೌಶಲಾಭಿವೃದ್ಧಿ ಪುನಶ್ವೇತನ ಮತ್ತು ಸಬಲೀಕರಣ ಸಂಯುಕ್ತ ಪ್ರಾದೇಶಿಕ ಕೇಂದ್ರ ದಾವಣಗೆರೆ ಇವರ ಸಂಯುಕ್ತ ಸಹಕಾರದೊಂದಿಗೆ ದಿನಾಂಕ 12-12-2022 ರಿಂದ ದಿನಾಂಕ 16-12-2022ರವರೆಗೆ ಸಮಯ : ಬೆಳಗ್ಗೆ 10ಗಂಟೆ ಯಿಂದ ಸಂಜೆ 5ಗಂಟೆಯ ವರೆಗೆ ಮನಸ್ಪೂರ್ತಿ ಕಲಿಕಾ ಕೇಂದ್ರದಲ್ಲಿ ವಿಶೇಷ ಶಿಕ್ಷಣದಲ್ಲಿ ತರಬೇತಿಯನ್ನು ಪಡೆದ 30 ಜನ ಶಿಕ್ಷಕರಿಗಾಗಿ ವಿಶೇ಼ಷ ಚೇತನರ ಮಕ್ಕಳ ಜೀವನ ಕೌಶಲ ಹಾಗೂ ಶೈಕ್ಷಣ ಕ ಪ್ರಗತಿಗಾಗಿ ಪೂರ್ವ ಪ್ರಾಥಮಿಕ ಹಂತದ ನಿರಂತರ ಪುನಶ್ವೇತನ ಕಾರ್ಯಕ್ರಮದ ಕಾರ್ಯಾಗಾರವನ್ನು ಏರ್ಪಡಿಸಿದೆ.

ಈ ಕಾರ್ಯಕ್ರಮದಲ್ಲಿ ಮಾನಸ ಟ್ರಸ್ಟ್ ನಿರ್ದೇಶಕರು ಡಾ| ರಜನಿ ಎ ಪೈ ಹಾಗೂ ಶೈಕ್ಷಣ ಕ ನಿರ್ದೇಕರು ಡಾ| ಪ್ರೀತಿ ವಿ ಶಾನ್‌ಭಾಗ್ ಮತ್ತು ಡಾ|ವಿಜಯ ರಾಜ್ ಸಿ.ಆರ್.ಸಿ ಸಮನ್ವಯಾಧಿಕಾರಿ ದಾವಣಗೆರೆ ಇವರ ಅಧ್ಯಕ್ಷತೆಯಲ್ಲಿ 5 ದಿನದ ಕಾರ್ಯಾಗಾರವನ್ನು ಮನಸ್ಪೂರ್ತಿ ಕಲಿಕಾ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದು, ನೊಂದಾಯಿತ ಶಿಕ್ಷಕರು ಕಾರ್ಯಾಗಾರದ ಸದುಪಯೊಗವನ್ನು ಪಡೆದುಕೊಳ್ಳಲಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ...

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...

Siddaramaiah ಎಂಎಸ್ಐಎಲ್ ವತಿಯಿಂದ ಚಿಟ್ಸ್ ಮತ್ತು ಸಾಫ್ಟ್ ವೇರ್ ,ಮೊಬೈಲ್ ಆ್ಯಪ್ ಬಿಡುಗಡೆ.

Siddaramaiah ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್...

Shimoga Bharat Scouts and Guides ಶಿಬಿರಗಳು ಮಕ್ಕಳ ನಡುವೆ ಉತ್ತಮ ಬಾಂಧವ್ಯ ರೂಪಿಸುತ್ತವೆ- ಶಕುಂತಲಾ ಚಂದ್ರಶೇಖರ್

Shimoga Bharat Scouts and Guides ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರ...