Wednesday, July 8, 2026
Wednesday, July 8, 2026

ಮಣಿಪುರ : ಉಗ್ರರ ದಾಳಿ

Date:

ಮಣಿಪುರದ ಚುರಚಾಂದ್ ಪುರ ಜಿಲ್ಲೆಯಲ್ಲಿ ಅಸ್ಸಂ ರೈಫಲ್ ಗೆ ಸೇರಿದಂತಹ ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಸೈನಿಕರು, ಸೇನಾದಿಕಾರಿ ವಿಪ್ಲವ್ ತ್ರಿಪಾಠಿ, ಅವರ ಪತ್ನಿ ಮತ್ತು ಮಗ ಸೇರಿದಂತೆ 7 ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ.

ರೈಫಲ್ಸ್ ನ ಕಮಾಂಡಿಂಗ್ ಅಧಿಕಾರಿ ಸೇರಿ ಐವರು ಯೋಧರು ಉಗ್ರರದಾಳಿಗೆ ಹುತಾತ್ಮರಾಗಿದ್ದಾರೆ ಹಾಗೂ ಅಧಿಕಾರಿಯ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟ್ ಮಾಡಿದ್ದಾರೆ.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದಾಳಿಯ ಬಗ್ಗೆ ಟ್ವೀಟ್ ಮಾಡಿದ್ದು ಹುತಾತ್ಮ ಯೋಧರ ಕುಟುಂಬದವರಿಗೆ ಹೇಳಿದ್ದಾರೆ ಹಾಗೂ ಯೋಧರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...