Sunday, August 23, 2026
Sunday, August 23, 2026

ಮಣಿಪುರ : ಉಗ್ರರ ದಾಳಿ

Date:

ಮಣಿಪುರದ ಚುರಚಾಂದ್ ಪುರ ಜಿಲ್ಲೆಯಲ್ಲಿ ಅಸ್ಸಂ ರೈಫಲ್ ಗೆ ಸೇರಿದಂತಹ ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಸೈನಿಕರು, ಸೇನಾದಿಕಾರಿ ವಿಪ್ಲವ್ ತ್ರಿಪಾಠಿ, ಅವರ ಪತ್ನಿ ಮತ್ತು ಮಗ ಸೇರಿದಂತೆ 7 ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ.

ರೈಫಲ್ಸ್ ನ ಕಮಾಂಡಿಂಗ್ ಅಧಿಕಾರಿ ಸೇರಿ ಐವರು ಯೋಧರು ಉಗ್ರರದಾಳಿಗೆ ಹುತಾತ್ಮರಾಗಿದ್ದಾರೆ ಹಾಗೂ ಅಧಿಕಾರಿಯ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟ್ ಮಾಡಿದ್ದಾರೆ.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದಾಳಿಯ ಬಗ್ಗೆ ಟ್ವೀಟ್ ಮಾಡಿದ್ದು ಹುತಾತ್ಮ ಯೋಧರ ಕುಟುಂಬದವರಿಗೆ ಹೇಳಿದ್ದಾರೆ ಹಾಗೂ ಯೋಧರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...