Friday, May 15, 2026
Friday, May 15, 2026

ಗಡಿ ವಿವಾದ ಕೇಂದ್ರಗೃಹ ಸಚಿವರೊಂದಿಗೆ ಸಭೆ- ಬೊಮ್ಮಾಯಿ

Date:

ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಗೃಹ ಸಚಿವ ಅಮಿತ್ ಶಾ ಸಭೆ ಕರೆದಿದ್ದಾರೆ. ಈ ಹಿನ್ನೆಲೆ ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ರಾಜ್ಯದ ನಿಲುವನ್ನು ಅಲ್ಲಿ ಸ್ಪಷ್ಟಪಡಿಸಿ ಅವರಿಗೆ ಮನವರಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಅವರು,
ಮಹದಾಯಿ ವಿಚಾರವಾಗಿ ರಕ್ತದಲ್ಲಿ ಪತ್ರ ಬರೆದಕ್ಕಾಗಿ ಯೋಜನೆ ನಾನು ಆರಂಭಿಸಿದ್ದೇನೆ. ನೀರಾವರಿ ಸಚಿವನಿದ್ದಾಗ 5.5 ಕಿಮೀ ಸಹ ಮಾಡಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಗೋವಾದಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಬೇಡಿ ಎಂದು ಹೇಳಿಕೆ ನೀಡಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಕರ್ನಾಟಕ ಮಹದಾಯಿ ನೀರು ತರುವ ಕೆನಾಲಗೆ ಗೋಡೆ ಕಟ್ಟಿದ್ದರು ಎಂದು ತಿಳಿಸಿದರು ಈ ವಿಚಾರವಾಗಿ ಕರ್ನಾಟಕ ನಿಲುವು ಸ್ಪಷ್ಟವಾಗಿದೆ. ಗಡಿ ವಿಚಾರ ಬಗ್ಗೆ ನ್ಯಾಯಾಲಯದ ಬಗ್ಗೆ ಸಾಕಷ್ಟು ವಾದಗಳಾಗಿವೆ. ಹಲವಾರು ವರದಿಗಳು ಸಹ ಬಂದಿವೆ. ಈ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಈ ಬಗ್ಗೆ ಮಾತನಾಡಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ...