Friday, April 3, 2026
Friday, April 3, 2026

ಕೇರಳದಲ್ಲಿ ಆತಂಕ ಹುಟ್ಟಿಸಿದ ಮಳೆರಾಯ

Date:

ತಮಿಳುನಾಡಿನಲ್ಲಿ ಮಳೆರಾಯನ ಆರ್ಭಟ ತಗ್ಗಿದೆ. ಆದರೆ , ಕೇರಳದಲ್ಲಿ ಮಳೆರಾಯನ ಕಾಟ ಶುರುವಾಗಿದೆ. ಕೇರಳದ ಜನ ಭಾರಿ ಮಳೆಯಿಂದ ಕಂಗೆಟ್ಟಿದ್ದಾರೆ.

ಒಂದೇ ಸಮನೆ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದ ಕೇರಳದ ಆರು ಜಿಲ್ಲೆಗಳಿಗೆ ಕೇರಳದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಅನಾಹುತದಿಂದ ಕೆಲವೆಡೆ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿದೆ.
ನ.16 ರವರೆಗೆ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಳೆಯಿಂದಾಗಿ ತಿರುವನಂತಪುರ ನಾಗರಕೊಯಿಲ್ ಪಟ್ಟಣಗಳಲ್ಲಿ ನೀರು ನಿಂತಿದೆ. ನೆಯ್ಯಟ್ಟಿಂಕರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದೆ.
ತಿರುವಂತಪುರ, ಕೊಲ್ಲಂ, ಇಡುಕ್ಕಿ ಜಿಲ್ಲೆ, ಮುಂತಾದ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ತ್ರಿಶೂರ್, ಕಣ್ಣೂರು, ಎರ್ನಾಕುಲಂ, ಕಾಸರಗೋಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರುವಿಕ್ಕರ(ಕರಮಣ ನದಿ) ಮತ್ತು ಪೆಪ್ಪಾರ ಆಣೆಕಟ್ಟಿನಿಂದ ನೀರು ಬಿಡಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...