Tuesday, August 25, 2026
Tuesday, August 25, 2026

ಶಿವಮೊಗ್ಗದ ತೇಜಸ್ವಿನಿಗೆ ಕಾಶಿ ವಿವಿ ಘಟಿಕೋತ್ಸವದಲ್ಲಿ 3 ಚಿನ್ನದ ಪದಕ ಪ್ರದಾನ

Date:

ದೇಶದ ಪ್ರತಿಷ್ಠಿತ ಕೇಂದ್ರೀಯ ವಿವಿ ವಾರಾಣಸಿಯ ಕಾಶಿ ಹಿಂದೂ ವಿಶ್ವವಿದ್ಯಾಲಯದ 102ನೇ ವರ್ಷದ ಘಟಿಕೋತ್ಸವದಲ್ಲಿ ತೇಜಸ್ವಿನಿ ದಿಗಂಬರ್ ವೆರ್ಣೇಕರ್ 3 ಚಿನ್ನದ ಪದಕಗಳನ್ನು ಪಡೆದಿದ್ದಾಳೆ.

ಕಾಶಿ ಹಿಂದೂ ವಿಶ್ವವಿದ್ಯಾಲಯದ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದ ತೇಜಸ್ವಿನಿಗೆ 3 ಚಿನ್ನದ ಪದಕಗಳು, 2ನಗದು ಬಹುಮಾನ ಹಾಗೂ ಜೊತೆಗೆ  5 ಪ್ರಶಸ್ತಿ ಪತ್ರಗಳು ದೊರೆತಿವೆ. ಇವಳು ತನ್ನ ಪದವಿ ಶಿಕ್ಷಣವನ್ನು ಶಿವಮೊಗ್ಗದ ಕುವೆಂಪು ವಿವಿ ಯಲ್ಲಿ ಪಡೆದಿದ್ದಳು. ಈ ಪ್ರತಿಭಾನ್ವಿತೆಯು ಶಿವಮೊಗ್ಗದ ಲಕ್ಷ್ಮೀ ಬಾಯಿ ಹಾಗೂ ದಿ| ಹೆಚ್.ಎಸ್. ಪ್ರಭಾಕರ್ ಶೇಟ್ ಅವರ ಮೊಮ್ಮಗಳಾಗಿದ್ದಾಳೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...