Thursday, July 9, 2026
Thursday, July 9, 2026

ಶಿವಮೊಗ್ಗದ ತೇಜಸ್ವಿನಿಗೆ ಕಾಶಿ ವಿವಿ ಘಟಿಕೋತ್ಸವದಲ್ಲಿ 3 ಚಿನ್ನದ ಪದಕ ಪ್ರದಾನ

Date:

ದೇಶದ ಪ್ರತಿಷ್ಠಿತ ಕೇಂದ್ರೀಯ ವಿವಿ ವಾರಾಣಸಿಯ ಕಾಶಿ ಹಿಂದೂ ವಿಶ್ವವಿದ್ಯಾಲಯದ 102ನೇ ವರ್ಷದ ಘಟಿಕೋತ್ಸವದಲ್ಲಿ ತೇಜಸ್ವಿನಿ ದಿಗಂಬರ್ ವೆರ್ಣೇಕರ್ 3 ಚಿನ್ನದ ಪದಕಗಳನ್ನು ಪಡೆದಿದ್ದಾಳೆ.

ಕಾಶಿ ಹಿಂದೂ ವಿಶ್ವವಿದ್ಯಾಲಯದ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದ ತೇಜಸ್ವಿನಿಗೆ 3 ಚಿನ್ನದ ಪದಕಗಳು, 2ನಗದು ಬಹುಮಾನ ಹಾಗೂ ಜೊತೆಗೆ  5 ಪ್ರಶಸ್ತಿ ಪತ್ರಗಳು ದೊರೆತಿವೆ. ಇವಳು ತನ್ನ ಪದವಿ ಶಿಕ್ಷಣವನ್ನು ಶಿವಮೊಗ್ಗದ ಕುವೆಂಪು ವಿವಿ ಯಲ್ಲಿ ಪಡೆದಿದ್ದಳು. ಈ ಪ್ರತಿಭಾನ್ವಿತೆಯು ಶಿವಮೊಗ್ಗದ ಲಕ್ಷ್ಮೀ ಬಾಯಿ ಹಾಗೂ ದಿ| ಹೆಚ್.ಎಸ್. ಪ್ರಭಾಕರ್ ಶೇಟ್ ಅವರ ಮೊಮ್ಮಗಳಾಗಿದ್ದಾಳೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...