Tuesday, March 24, 2026
Tuesday, March 24, 2026

ಶಿವಮೊಗ್ಗ ಸಮೀಪ ಬೈಕ್ ಕಾರು ಢಿಕ್ಕಿ ಬೈಕ್ ಸವಾರನಿಗೆ ಪೆಟ್ಟು

Date:

ಶಿವಮೊಗ್ಗದ ಕಾಚಿನ ಕಟ್ಟೆ ಸಮೀಪ ಬೈಕ್​, ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಪೆಟ್ಟಾಗಿದೆ.

ಶಿವಮೊಗ್ಗದ ಕಡೆಯಿಂದ ಎನ್​​ಆರ್​ಪುರದ ಕಡೆಗೆ ಹೊರಟಿದ್ದ ಬೈಕ್​ಗೆ ಎದುರುಗಡೆಯಿಂದ ಬರುತ್ತಿದ್ದ ಕಾರೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ನೇರವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಬೈಕ್​ ಸವಾರನ ಕಾಲಿಗೆ ಬಲವಾದ ಪೆಟ್ಟಾಗಿದೆ.

ಶಿವಮೊಗ್ಗ -ಎನ್​ಆರ್​ಪುರ ಮೇನ್​ ರೋಡ್​ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ಬೆನ್ನಲೆ ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಶಿವಮೊಗ್ಗದ ಕಡೆಯಿಂದ ಎನ್​​ಆರ್​ಪುರದ ಕಡೆಗೆ ಹೊರಟಿದ್ದ ಬೈಕ್​ಗೆ ಎದುರುಗಡೆಯಿಂದ ಬರುತ್ತಿದ್ದ ಕಾರೊಂದು ಜೋರಾಗಿ ಡಿಕ್ಕಿ ಹೊಡೆದಿದೆ.

ಇನ್ನೂ ಬೈಕ್ ಸವಾರ ಯಾರು ಎಲ್ಲಿಯವರು ಎಂಬ ಮಾಹಿತಿ ಲಭ್ಯವಾಗಿಲ್ಲ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...