Wednesday, October 2, 2024
Wednesday, October 2, 2024

ಸುಹಾಸ್ ಯತಿರಾಜ್: ಅರ್ಜುನ ಪ್ರಶಸ್ತಿ

Date:

ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಕ್ರೀಡಾಪಟು ಸುಹಾಸ್ ಯತಿರಾಜ್ ಅವರಿಗೆ ಮಾನ್ಯ ರಾಷ್ಟ್ರಪತಿಗಳು ಅರ್ಜುನ ಪುರಸ್ಕಾರವನ್ನು ನೀಡಿ ಗೌರವಿಸಿದ್ದಾರೆ..

ಕೆಲವು ದಿನಗಳ ಹಿಂದೆ ಅರ್ಜುನ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟಗೊಂಡಿತ್ತು. 35 ಕ್ರೀಡಾಪಟುಗಳ ಪೈಕಿ ಯಲ್ಲಿ ಸುಹಾಸ್ ಕೂಡ ಒಬ್ಬರು. ನವದೆಹಲಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮಾನ್ಯ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ ಅವರಿಂದ ಸುಹಾಸ್ ಯತಿರಾಜ್ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು ..
ಅರ್ಜುನ ಪ್ರಶಸ್ತಿಯು ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಲ್ಲಿ ಒಂದಾಗಿದೆ. ಇದನ್ನು ನಮ್ಮ ಹೆಮ್ಮೆಯ ಕನ್ನಡಿಗ ಸುಹಾಸ್ ಯತಿರಾಜ್ ಪಡೆದಿದ್ದಾರೆ. ಪ್ರತಿಯೋರ್ವ ಕನ್ನಡಿಗನಿಗೆ ಅ‌ಭಿಮಾನದ ಸಂಗತಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...