Thursday, February 5, 2026
Thursday, February 5, 2026

ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ದಾದಾಪೀರ್ ನೇಮಕ

Date:

ಶಿವಮೊಗ್ಗ ಜಿಲ್ಲಾ ಜನತಾದಳ ಕಾರ್ಯಾಧ್ಯಕ್ಷರಾಗಿ ಶ್ರೀಯುತ ದಾದಪೀರ್‌ ರವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷರಾದ ಎಂ. ಶ್ರೀಕಾಂತ್‌ ರವರು ಆದೇಶಿಸಿದ್ದಾರೆ.

ಎಂ ಶ್ರೀಕಾಂತ್‌ ರವರು ಮಾತನಾಡಿ ಜವಾಬ್ದಾರಿಯಿಂದ ಪಕ್ಷದ ತತ್ವ-ಸಿದ್ದಾಂತಗಳಿಗೆ ಬದ್ದರಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.

ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಮಹಮ್ಮದ್‌ ಯೂಸುಫ್‌ ಮಾತನಾಡಿ, ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅಲ್ಪಸಂಖ್ಯಾತರ ಮುಖಂಡರಾದ ದಾದಪೀರ್‌ ರವರನ್ನು ನೇಮಕ ಮಾಡಿರುವುದು ನಾವು ಸ್ವಾಗತಿಸುತ್ತೇವೆ ಹಾಗೇ ನಮಗೆ ಪಕ್ಷ ಸಂಘಟಿಸಲು ಇನ್ನಷ್ಟು ಶಕ್ತಿ ತುಂಬಿದಂತಾಗಿದೆ.

ಈ ಸಂದರ್ಭದಲ್ಲಿ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್‌, ನಗರಾಧ್ಯಕ್ಷರಾದ ಗೋವಿಂದಪ್ಪ, ನಗರ ಕಾರ್ಯಾಧ್ಯಕ್ಷರಾದ ಸಿದ್ದಪ್ಪ, ಮುಖಂಡರಾದ ನಿಖಿಲ್‌, ಅಲ್ತಾಫ್‌, ವಾಜಿದ್‌, ಸೈಯದ್‌ ಸಮಿ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...