Monday, August 3, 2026
Monday, August 3, 2026

ಆಧಾರ್ ಆರೈಕೆ ಕೇಂದ್ರದಲ್ಲಿ ಸಾಂಸ್ಕೃತಿಕ ಸಂಜೆ

Date:

ಕ್ಷೇಮ ಟ್ರಸ್ಟ್ (ರಿ) ವತಿಯಿಂದ ಶಿವಮೊಗ್ಗದ ಆಧಾರ ಆರೈಕೆ ಕೇಂದ್ರದಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಾನಸಿಕ ರೋಗಿಗಳಿಗೆ ಪುನರ್ವಸತಿ ಕೇಂದ್ರವಾಗಿ `ಆಧಾರ’ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ.

ಇದರಲ್ಲಿ ಮಹತ್ತರ ಪಾತ್ರ ವಹಿಸಿದ ಶ್ರೀ ಎನ್. ಗೋಪಾಲಕೃಷ್ಣ ಭಟ್ ಮತ್ತು ಶ್ರೀ ಎನ್. ರಾಘವೇಂದ್ರ ಭಟ್ ರವರಿಗೆ ಸನ್ಮಾನಿಸಲಾಯಿತು.

‘ಆಧಾರ’ದಲ್ಲಿರುವ ಸುಮಾರು 30 ಪುರುಷರು/ಮಹಿಳೆಯರು, ಸಂಗೀತ, ನೃತ್ಯ, ಭಾಷಣ, ಏಕಪಾತ್ರಾಭಿನಯದಂತಹ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಅವರಿಗೆಲ್ಲಾ ಕ್ಷೇಮ ಟ್ರಸ್ಟ್ ವತಿಯಿಂದ `ವ್ಯಾಸಲೀನ್’ ಕ್ರೀಮ್‌ನ್ನು ವಿತರಿಸಲಾಯಿತು.

ಕ್ಷೇಮ ಟ್ರಸ್ಟ್ ನ ಡಾ. ಕೆ.ಆರ್. ಶ್ರೀಧರ್, ಶ್ರೀಮತಿ ವಿಜಯಾ ಶ್ರೀಧರ್, ಡಾ. ಕೆ.ಎಸ್. ಪವಿತ್ರಾ ಮತ್ತು ಡಾ. ಕೆ.ಎಸ್. ಶುಭ್ರತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...