Wednesday, March 25, 2026
Wednesday, March 25, 2026

ಆಧಾರ್ ಆರೈಕೆ ಕೇಂದ್ರದಲ್ಲಿ ಸಾಂಸ್ಕೃತಿಕ ಸಂಜೆ

Date:

ಕ್ಷೇಮ ಟ್ರಸ್ಟ್ (ರಿ) ವತಿಯಿಂದ ಶಿವಮೊಗ್ಗದ ಆಧಾರ ಆರೈಕೆ ಕೇಂದ್ರದಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಾನಸಿಕ ರೋಗಿಗಳಿಗೆ ಪುನರ್ವಸತಿ ಕೇಂದ್ರವಾಗಿ `ಆಧಾರ’ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ.

ಇದರಲ್ಲಿ ಮಹತ್ತರ ಪಾತ್ರ ವಹಿಸಿದ ಶ್ರೀ ಎನ್. ಗೋಪಾಲಕೃಷ್ಣ ಭಟ್ ಮತ್ತು ಶ್ರೀ ಎನ್. ರಾಘವೇಂದ್ರ ಭಟ್ ರವರಿಗೆ ಸನ್ಮಾನಿಸಲಾಯಿತು.

‘ಆಧಾರ’ದಲ್ಲಿರುವ ಸುಮಾರು 30 ಪುರುಷರು/ಮಹಿಳೆಯರು, ಸಂಗೀತ, ನೃತ್ಯ, ಭಾಷಣ, ಏಕಪಾತ್ರಾಭಿನಯದಂತಹ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಅವರಿಗೆಲ್ಲಾ ಕ್ಷೇಮ ಟ್ರಸ್ಟ್ ವತಿಯಿಂದ `ವ್ಯಾಸಲೀನ್’ ಕ್ರೀಮ್‌ನ್ನು ವಿತರಿಸಲಾಯಿತು.

ಕ್ಷೇಮ ಟ್ರಸ್ಟ್ ನ ಡಾ. ಕೆ.ಆರ್. ಶ್ರೀಧರ್, ಶ್ರೀಮತಿ ವಿಜಯಾ ಶ್ರೀಧರ್, ಡಾ. ಕೆ.ಎಸ್. ಪವಿತ್ರಾ ಮತ್ತು ಡಾ. ಕೆ.ಎಸ್. ಶುಭ್ರತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...