Monday, August 3, 2026
Monday, August 3, 2026

ಈಶ್ವರಪ್ಪನವರ ಮೇಲೆ ಸರ್ಜಿಕಲ್ ಸ್ಟ್ರೈಕ್- ಕಾಂಗ್ರೆಸ್ ಪ್ರತಿಕ್ರಿಯೆ

Date:

ಈಶ್ವರಪ್ಪನವರ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್ ನಡೆಸುತ್ತಿದೆ!

ಶಿವಮೊಗ್ಗದಲ್ಲಿ ಧನಂಜಯ ಸರ್ಜಿಯವರ ಮೂಲಕ ಈಶ್ವರಪ್ಪನವರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಬಿಜೆಪಿ ಸಿದ್ಧತೆ ನಡೆಸಿದೆ,
ಇತ್ತ ಮಂತ್ರಿಗಿರಿ ನೀಡದೆ ಮೂಲೆಗುಂಪು ಮಾಡಲಾಗಿದೆ!

ಯಡಿಯೂರಪ್ಪನವರಂತೆ ಈಶ್ವರಪ್ಪನವರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸಲಿದೆ ಬಿಜೆಪಿ -ಎಂದು ರಾಜ್ಯ ಕಾಂಗ್ರೆಸ್ ತನ್ನ ಟ್ವಿಟರ್ ಸಂದೇಶದಲ್ಲಿ
ರಾಜಕೀಯ ಟೀಕೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...