ಈಶ್ವರಪ್ಪನವರ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್ ನಡೆಸುತ್ತಿದೆ!
ಶಿವಮೊಗ್ಗದಲ್ಲಿ ಧನಂಜಯ ಸರ್ಜಿಯವರ ಮೂಲಕ ಈಶ್ವರಪ್ಪನವರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಬಿಜೆಪಿ ಸಿದ್ಧತೆ ನಡೆಸಿದೆ,
ಇತ್ತ ಮಂತ್ರಿಗಿರಿ ನೀಡದೆ ಮೂಲೆಗುಂಪು ಮಾಡಲಾಗಿದೆ!
ಯಡಿಯೂರಪ್ಪನವರಂತೆ ಈಶ್ವರಪ್ಪನವರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸಲಿದೆ ಬಿಜೆಪಿ -ಎಂದು ರಾಜ್ಯ ಕಾಂಗ್ರೆಸ್ ತನ್ನ ಟ್ವಿಟರ್ ಸಂದೇಶದಲ್ಲಿ
ರಾಜಕೀಯ ಟೀಕೆ ಮಾಡಿದೆ.