Friday, May 15, 2026
Friday, May 15, 2026

ಈಶ್ವರಪ್ಪನವರ ಮೇಲೆ ಸರ್ಜಿಕಲ್ ಸ್ಟ್ರೈಕ್- ಕಾಂಗ್ರೆಸ್ ಪ್ರತಿಕ್ರಿಯೆ

Date:

ಈಶ್ವರಪ್ಪನವರ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್ ನಡೆಸುತ್ತಿದೆ!

ಶಿವಮೊಗ್ಗದಲ್ಲಿ ಧನಂಜಯ ಸರ್ಜಿಯವರ ಮೂಲಕ ಈಶ್ವರಪ್ಪನವರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಬಿಜೆಪಿ ಸಿದ್ಧತೆ ನಡೆಸಿದೆ,
ಇತ್ತ ಮಂತ್ರಿಗಿರಿ ನೀಡದೆ ಮೂಲೆಗುಂಪು ಮಾಡಲಾಗಿದೆ!

ಯಡಿಯೂರಪ್ಪನವರಂತೆ ಈಶ್ವರಪ್ಪನವರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸಲಿದೆ ಬಿಜೆಪಿ -ಎಂದು ರಾಜ್ಯ ಕಾಂಗ್ರೆಸ್ ತನ್ನ ಟ್ವಿಟರ್ ಸಂದೇಶದಲ್ಲಿ
ರಾಜಕೀಯ ಟೀಕೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...