Wednesday, October 2, 2024
Wednesday, October 2, 2024

ಅಕ್ರಮ ದಾಸ್ತಾನಾಗಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

Date:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಶಿಕಾರಿಪುರ ಕಿರಣ್ ಟಾಕೀಸ್ ಹಿಂಭಾಗದ ಮಳಿಗೆಯಲ್ಲಿ ಸಚಿನ್ ಬಿನ್ ವೀರಪ್ಪ ಚನ್ನಕೇಶವನಗರ ಇವರು ಅಕ್ರಮವಾಗಿ ದಾಸ್ತಾನು ಇರಿಸಿದ್ದ 6.75 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಈ ಅಕ್ಕಿಯನ್ನು ಡಿಸೆಂಬರ್ 28 ರಂದು ಬೆಳಿಗ್ಗೆ 11.00 ಕ್ಕೆ ಶಿಕಾರಿಪುರ ಎಪಿಎಂಸಿ ಆವರಣದ ಕೆ.ಎಫ್.ಸಿ.ಎಸ್.ಸಿ. ಸಗಟು ಮಳಿಗೆಯಲ್ಲಿ ತಹಶೀಲ್ದಾರ್‍ರವರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುತ್ತದೆ.

ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಶಿಕಾರಿಪುರ ತಾಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...