Thursday, February 5, 2026
Thursday, February 5, 2026

ಅಕ್ರಮ ದಾಸ್ತಾನಾಗಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

Date:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಶಿಕಾರಿಪುರ ಕಿರಣ್ ಟಾಕೀಸ್ ಹಿಂಭಾಗದ ಮಳಿಗೆಯಲ್ಲಿ ಸಚಿನ್ ಬಿನ್ ವೀರಪ್ಪ ಚನ್ನಕೇಶವನಗರ ಇವರು ಅಕ್ರಮವಾಗಿ ದಾಸ್ತಾನು ಇರಿಸಿದ್ದ 6.75 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಈ ಅಕ್ಕಿಯನ್ನು ಡಿಸೆಂಬರ್ 28 ರಂದು ಬೆಳಿಗ್ಗೆ 11.00 ಕ್ಕೆ ಶಿಕಾರಿಪುರ ಎಪಿಎಂಸಿ ಆವರಣದ ಕೆ.ಎಫ್.ಸಿ.ಎಸ್.ಸಿ. ಸಗಟು ಮಳಿಗೆಯಲ್ಲಿ ತಹಶೀಲ್ದಾರ್‍ರವರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುತ್ತದೆ.

ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಶಿಕಾರಿಪುರ ತಾಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...