Tuesday, March 31, 2026
Tuesday, March 31, 2026

ಅಕ್ರಮ ದಾಸ್ತಾನಾಗಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

Date:

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಶಿಕಾರಿಪುರ ಕಿರಣ್ ಟಾಕೀಸ್ ಹಿಂಭಾಗದ ಮಳಿಗೆಯಲ್ಲಿ ಸಚಿನ್ ಬಿನ್ ವೀರಪ್ಪ ಚನ್ನಕೇಶವನಗರ ಇವರು ಅಕ್ರಮವಾಗಿ ದಾಸ್ತಾನು ಇರಿಸಿದ್ದ 6.75 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಈ ಅಕ್ಕಿಯನ್ನು ಡಿಸೆಂಬರ್ 28 ರಂದು ಬೆಳಿಗ್ಗೆ 11.00 ಕ್ಕೆ ಶಿಕಾರಿಪುರ ಎಪಿಎಂಸಿ ಆವರಣದ ಕೆ.ಎಫ್.ಸಿ.ಎಸ್.ಸಿ. ಸಗಟು ಮಳಿಗೆಯಲ್ಲಿ ತಹಶೀಲ್ದಾರ್‍ರವರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುತ್ತದೆ.

ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಶಿಕಾರಿಪುರ ತಾಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...