Thursday, September 17, 2026
Thursday, September 17, 2026

ಪಂಜರವ ತೆರೆದು ಬಿಡಿ -ಕವನಸಂಕಲನ ಲೋಕಾರ್ಪಣೆ

Date:

ವಾಗೀಶ ಆರಾಧ್ಯ ಮಠದವರ ಮೊದಲ ಪ್ರಯತ್ನ ಪಂಜರವ ತೆರೆಯ ತೆರೆದುಬಿಡಿ ಕವನ ಸಂಕಲನದ ಬಿಡುಗಡೆ ಸಮಾರಂಭ ದಿನಾಂಕ 22-12-2022 ನಡೆಯಲಿದೆ.

ಪಂಜರವ ತೆರೆದುಬಿಡಿ ಎಂಬ ಕವನ ಸಂಕಲನವನ್ನು ವಾಗೀಶ ಆರಾಧ್ಯ ಮಠ, ಗಣಿತ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಕಲ್ಮನೆ, ಶಿಕಾರಿಪುರ ತಾಲೂಕು ಇವರು ಒಬ್ಬ ಹವ್ಯಾಸಿ ಬರಹಗಾರರಾಗಿದ್ದಾರೆ. ಇವರ ಕೆಲವು ಕವನಗಳನ್ನ ಕವನ ಸಂಕಲನದ ರೂಪದಲ್ಲಿ ಹೊರತರಬೇಕೆಂಬ ಇಚ್ಛೆಯಿಂದ ಪಂಜರವ ತೆರೆದುಬಿಡಿ ಎಂಬ ಕವನ ಸಂಕಲನವನ್ನು ಮುದ್ರಣ ಮಾಡಿಸಿದ್ದಾರೆ. ಇದನ್ನು ಲೋಕಾರ್ಪಣೆ ಮಾಡಬೇಕೆಂಬ ಉದ್ದೇಶದಿಂದ ಡಿಸೆಂಬರ್ 22 ಗುರುವಾರದಂದು ಸಂಜೆ 6:00ಗೆ ಮಥುರ ಪ್ಯಾರಡೈಸ್, ಬಾಲ ರಾಜ್ ಅರಸ್ ರಸ್ತೆ ಇಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ. ಆಸಕ್ತರು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...