Monday, August 3, 2026
Monday, August 3, 2026

ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ದಿವಂಗತ

Date:

ಪದ್ಮಶ್ರೀ ಪುರಸ್ಕೃತ ಹೆಸರಾಂತ ಗಮಕ‌ ಕಲಾವಿದ ಹೊ‌ಸಹಳ್ಳಿಯ ಶ್ರೀ ಹೆಚ್. ಆರ್. ಕೇಶವಮೂರ್ತಿ (88 ವರ್ಷಗಳು) ಇನ್ನಿಲ್ಲ. ಇವರು ಕರ್ನಾಟಕದ ಗಮಕ ಲೋಕದ ಹಿರಿಯ ಕಲಾವಿದರಾಗಿದ್ದರು.

ಇತ್ತೀಚೆಗಷ್ಟೇ ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ
ಗೌರವಿಸಿತ್ತು. ಗಮಕ ಕಲಾಪ್ರಕಾರಕ್ಕೆ ಕೇಶವ ಮೂರ್ತಿಯವರು ತಮ್ಮ ಧ್ವನಿ ವೈಶಿಷ್ಟ್ಯ ಹಾಗೂ ಪ್ರಸ್ತುತಿಗಳಿಂದ ಹೆಸರಾಗಿದ್ದರು.

ಸದಾ ನಗುಮುಖದಿಂದ ಎಲ್ಲರೊಂದಿಗೆ ಬೆರೆತು
ಜನಪ್ರಿಯರಾಗಿದ್ದರು.
ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾಮಂಜರಿ ಕಾವ್ಯವನ್ನ ಪೂರ್ಣ ವಾಚನಮಾಡಿ ಸಿದ್ಧಪಡಿಸಿ ಗಮಕ ಕಲಾರಸಿಕರಿಗೆ ಕೇಳಿಸಿಕೊಳ್ಳುವ ಮಹದೋಪಕಾರಮಾಡಿದ್ದಾರೆ.ಅಗಲಿದ ಹಿರಿಯರ ಆತ್ಮಕ್ಕೆ ಶ್ರದ್ಧಾಂಜಲಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...