Sunday, December 7, 2025
Sunday, December 7, 2025

ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ದಿವಂಗತ

Date:

ಪದ್ಮಶ್ರೀ ಪುರಸ್ಕೃತ ಹೆಸರಾಂತ ಗಮಕ‌ ಕಲಾವಿದ ಹೊ‌ಸಹಳ್ಳಿಯ ಶ್ರೀ ಹೆಚ್. ಆರ್. ಕೇಶವಮೂರ್ತಿ (88 ವರ್ಷಗಳು) ಇನ್ನಿಲ್ಲ. ಇವರು ಕರ್ನಾಟಕದ ಗಮಕ ಲೋಕದ ಹಿರಿಯ ಕಲಾವಿದರಾಗಿದ್ದರು.

ಇತ್ತೀಚೆಗಷ್ಟೇ ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ
ಗೌರವಿಸಿತ್ತು. ಗಮಕ ಕಲಾಪ್ರಕಾರಕ್ಕೆ ಕೇಶವ ಮೂರ್ತಿಯವರು ತಮ್ಮ ಧ್ವನಿ ವೈಶಿಷ್ಟ್ಯ ಹಾಗೂ ಪ್ರಸ್ತುತಿಗಳಿಂದ ಹೆಸರಾಗಿದ್ದರು.

ಸದಾ ನಗುಮುಖದಿಂದ ಎಲ್ಲರೊಂದಿಗೆ ಬೆರೆತು
ಜನಪ್ರಿಯರಾಗಿದ್ದರು.
ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾಮಂಜರಿ ಕಾವ್ಯವನ್ನ ಪೂರ್ಣ ವಾಚನಮಾಡಿ ಸಿದ್ಧಪಡಿಸಿ ಗಮಕ ಕಲಾರಸಿಕರಿಗೆ ಕೇಳಿಸಿಕೊಳ್ಳುವ ಮಹದೋಪಕಾರಮಾಡಿದ್ದಾರೆ.ಅಗಲಿದ ಹಿರಿಯರ ಆತ್ಮಕ್ಕೆ ಶ್ರದ್ಧಾಂಜಲಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...