Tuesday, March 31, 2026
Tuesday, March 31, 2026

ಅಮರ ಗಮಕಿ ಪದ್ಮಶ್ರೀ ಹೆಚ್.ಆರ್. ಕೇಶವಮೂರ್ತಿ

Date:

ಡಿಸೆಂಬರ್ 21 ರಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್.ಆರ್.ಕೇಶವಮೂರ್ತಿ, ಇವರ ಅಂತ್ಯಕ್ರಿಯೆಯು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಮೃತರ ಗೌರವಾರ್ಥ ಸರ್ಕಾರ, ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಆದೇಶಿಸಿರುವನ್ವಯ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಬಳಿಕ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...