Sunday, August 2, 2026
Sunday, August 2, 2026

ಕೆನರಾ ಬ್ಯಾಂಕ್ ಉದ್ಯೋಗ ತರಬೇತಿ ಸಂಸ್ಥೆಯ ಚಟುವಟಿಕೆ ಉದ್ಘಾಟನೆ

Date:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರಿನಲ್ಲಿ ಲಘು ವಾಹನ ಚಾಲನಾ ತರಬೇತಿ ಮತ್ತು ಕಂಪ್ಯೂಟರ್ ಡಿಟಿಪಿ ತರಬೇತಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಸಂದೀಪ್ ರಾವ್ ಡಿಜಿಎಂ ಕೆನರಾ ಬ್ಯಾಂಕ್ ಕೇಂದ್ರಯಾ ಕಛೇರಿ ಶಿವಮೊಗ್ಗ, ಜಿಲ್ಲಾ ಪಂಚಾಯತಿಯ ಶ್ರೀಮತಿ ನಂದಿನಿ ಯೋಜನಾ ನರ‍್ದೇಶಕರು, ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರರ‍್ಥಿಗಳಿಗೆ ತರಬೇತಿಯ ಮಹತ್ವವನ್ನು ವಿವರಿಸುವುದರ ಜೊತೆಗೆ LLR ಲೈಸೆನ್ಸ್ ವಿತ್ತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಯತೀಶ್ ದೇವಯ್ಯ LDDM ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಶಿವಮೊಗ್ಗ ಸಂಸ್ಥೆಯ ನಿರ್ದೇಶಕರಾದ ಸೀತಾರಾಮ್ ಎನ್ ಭಟ್ ,ಉಮೇಶ್ ಮತ್ತು ಯತಿರಾಜ್, ತರಬೇತುದಾರರಾದ ಆರೀಪ್, ಲೋಹಿತ್ ಮತ್ತು ಸುರೇಶ್ ವೈ ಹಳ್ಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...