Tuesday, February 3, 2026
Tuesday, February 3, 2026

ಶಿವಮೊಗ್ಗ ಕೆಯುಡಬ್ಲ್ಯು ಜೆ ಕ್ರಿಕೆಟ್ ಪಂದ್ಯಾವಳಿ ವೀಜೇತರು

Date:

ಕರ್ನಾಟಕ‌ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುಗ೯ ಜಿಲ್ಲಾ ಶಾಖೆಯು ಕೋವಿಡ್ ಗೆ ತುತ್ತಾದ ಪತ್ರಕರ್ತರಾದ ವಿನಯ ಮತ್ತು ಬಸವರಾಜ ಕೋಟಿ ಸ್ಮರಣಾರ್ಥವಾಗಿ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಯನ್ನು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಯಲ್ಲಿ 5 ಜಿಲ್ಲೆಗಳ ಪತ್ರಕರ್ತರ ಕ್ರಿಕೆಟ್ ಟೀಮ್ ಭಾಗವಹಿಸಿತ್ತು. ಪಂದ್ಯಾವಳಿಯ ಫೈನಲ್ ನಲ್ಲಿ ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಶಾಖೆಯ ಪತ್ರಕರ್ತರ ತಂಡವು ಜಯಭೇರಿ ಬಾರಿಸಿ, ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಸಂಘಟನಾತ್ಮಕ ಉತ್ಸಾಹವನ್ನು ಇಮ್ಮಡಿಸಿದೆ.

ಪಂದ್ಯಾವಳಿಯಲ್ಲಿ
25 ಸಾವಿರ ರೂ.‌ನಗದು ಮತ್ತು ಟ್ರೋಫಿಯನ್ನು ಗೆದ್ದ ಶಿವಮೊಗ್ಗ ಪತ್ರಕರ್ತರ ತಂಡವನ್ನು ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಧ್ಯಕ್ಷ ರಾದ ಕೆ.ವಿ. ಶಿವಕುಮಾರ್ ಹಾಗೂ ಪದಾಧಿಕಾರಿಗಳು, ಕಾಯ೯ಕಾರಿ ಸಮಿತಿ ಸದಸ್ಯರು ಅಭಿನಂದಿಸಿ, ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...