Monday, December 8, 2025
Monday, December 8, 2025

ಭಾರತೀಯ ಅಂಚೆ ಇಲಾಖೆಯಲ್ಲಿ‌ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಗುಡ್ ನ್ಯೂಸ್. ಅಂಚೆ ಇಲಾಖೆಯು ಮೆಕ್ಯಾನಿಕ್, MV ಎಲೆಕ್ಟ್ರಿಷಿಯನ್, ಕಾಪರ್ ಮತ್ತು ಟಿನ್‌ಮಿತ್ ಮತ್ತು ಅಪ್ಹೋಲ್‌ಸ್ಟರರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

MV ಮೆಕ್ಯಾನಿಕ್- 4 ಹುದ್ದೆಗಳು
MV ಎಲೆಕ್ಟ್ರಿಷಿಯನ್– 1 ಹುದ್ದೆಗಳು
ಕಾಪರ್ ಮತ್ತು ಟಿನ್‌ಮಿತ್- 1 ಹುದ್ದೆಗಳು
ಅಪ್ಹೋಲ್‌ಸ್ಟರರ್- 1 ಹುದ್ದೆಗಳು

ವಯೋಮಿತಿ:

ಈ ಹುದ್ದೆಗಳಿಗೆ 18 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪ್ರಮಾಣಪತ್ರ ಹೊಂದಿರಬೇಕು. ಇದಲ್ಲದೆ, ಮಾನ್ಯವಾದ ಚಾಲನಾ ಪರವಾನಗಿ (HMV) ಸಹ ಇರಬೇಕಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವಾಗಿ ರೂ. 19900 ರಿಂದ ರೂ. 63200 ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಮಾಡಿ.

ಆಯ್ಕೆ ಪ್ರಕ್ರಿಯೆ:

ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 9, 2023

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಮಕ್ಕಳ ಸಾಂಸ್ಕೃತಿಕ ಪ್ರದರ್ಶನ ಮೆಚ್ಚಿದ ಸಂಸದ ರಾಘವೇಂದ್ರ

B. Y. Raghavendra ಭದ್ರಾವತಿಯ ನ್ಯೂ ಟೌನ್‌ನಲ್ಲಿರುವ ಶ್ರೀ ಸತ್ಯ ಸಾಯಿ...

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...