Thursday, March 19, 2026
Thursday, March 19, 2026

ಕ್ರಷರ್ ಮತ್ತು ಕ್ವಾರಿ ಮಾಲಿಕರಿಂದ ಗೃಹಸಚಿವರ ಜೊತೆ ಸಮಾಲೋಚನೆ

Date:

ಕ್ರಷರ್ ಮತ್ತು ಕ್ವಾರಿ ಮಾಲೀಕರಿಗೆ 5 ಪಟ್ಟು ದಂಡ ವಿಧಿಸುವ ಕ್ರಮದ ವಿರುದ್ಧವಾಗಿ ಈಗಾಗಲೇ ಕ್ರಷರ್ ಗಳನ್ನು ನಿಲ್ಲಿಸಿ ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಎಸ್ ದತ್ತಾತ್ರಿ ಅವರ ನೇತೃತ್ವದಲ್ಲಿ ಇಂದು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ತಿಳಿಸಲಾಯಿತು.

ಶ್ರೀ ಜ್ಞಾನೇಂದ್ರ ಅವರು ತಕ್ಷಣವೇ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯೊಂದಿಗೆ ಮಾತನಾಡಿ ಮಂಗಳವಾರ ಅಥವಾ ಬುಧವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ಏರ್ಪಾಟು ಮಾಡಲು ತಿಳಿಸಿ ಆ ಸಭೆಗೆ ಗಣಿ ಮತ್ತು ಭೂವಿಜ್ಞಾನ ಸಚಿವರು, ಕಾನೂನು ಸಚಿವರು, ಹಾಗೂ ಲೋಕೋಪ ಇಲಾಖೆ ಸಚಿವರು, ಮತ್ತು ರಾಜ್ಯ ಕ್ರಶರ್ ಹಾಗೂ ಕ್ವಾರಿ ಮಾಲೀಕರ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸುವಂತೆ ಸೂಚಿಸಿದರು.

ಈ ನಿಯೋಗದಲ್ಲಿ ಕ್ರಷರ್ ಹಾಗೂ ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಎನ್ ಮಂಜುನಾಥ್ ಕಂಟ್ರಾಕ್ಟರ್ ಇಬ್ರಾಹಿಂ ಶರೀಫ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ನಿರ್ದೇಶಕರಾದ ಶ್ರೀ ಗಿರೀಶ್ ಹಾಗೂ ಗುರುಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...