Friday, February 6, 2026
Friday, February 6, 2026

ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ಮಾಡಿ- ಡಾ‌.ಧನಂಜಯ ಸರ್ಜಿ

Date:

ನಿತ್ಯವೂ ಮಕ್ಕಳಿಗೆ ಪೋಷಕರು ನೀತಿ ಕತೆಗಳನ್ನು ಹೇಳುವ ಮೂಲಕ ಎಳೆವಯಸ್ಸಿನಿಂದಲೇ ಅವರಿಗೆ ಸಂಸ್ಕಾರವನ್ನು ಕಲಿಸಬೇಕು ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗ, ಕುವೆಂಪು ರಂಗಮಂದಿರದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಗೋಪಿಶೆಟ್ಟಿಕೊಪ್ಪ ಬಡಾವಣೆಯ ವಿದ್ಯಾವರ್ಧಕ ಶಾಲೆಯ 7ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಧಾರೆ ಎರೆಯುವ ಮೂಲಕ ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ಮಾಡಬೇಕು. ಮಕ್ಕಳಿಗಾಗಿ ಪೋಷಕರು ಒಂದಷ್ಟು ಸಮಯವನ್ನು ಮೀಸಲಿಟ್ಟರೆ, ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯವಿಶ್ವಾಸ್‌, ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್‌, ಖಜಾಂಚಿ ಉಮೇಶ್‌, ನಿರ್ದೇಶಕ ಸುರೇಶ್‌, ಎಚ್‌.ಎಂ. ಹರಿಶ್ಚಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...