Sunday, December 7, 2025
Sunday, December 7, 2025

ರಾಜ್ಯ ಮಟ್ಟದ ಮಕ್ಕಳ ಸಮ್ಮೇಳನಕ್ಕೆಬರಹ ಆಸಕ್ತಿಯ ಮಕ್ಕಳ ಹೆಸರನ್ನ ಸೂಚಿಸಿ- ಡಿ.ಮಂಜುನಾಥ್

Date:

ಜನವರಿ 14, 15ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ 17ನೇ ಯ ವರ್ಷದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಏರ್ಪಡಿಸಿದ್ದೇವೆ. ನಮ್ಮ ಎಲ್ಲಾ ಕನ್ನಡದ ಕಟ್ಟಾಳುಗಳಲ್ಲಿ ನಮ್ರ ವಿನಂತಿ ಏನೆಂದರೆ ನಿಮ್ಮ ಜಿಲ್ಲೆಯಲ್ಲಿ ಕವನ, ಕಥೆ, ಪ್ರಬಂಧ, ಲೇಖನ ಬರೆಯುತ್ತಿರುವ, ಸಾಹಿತ್ಯ ಕೃತಿ ಪ್ರಕಟಿಸಿರುವ ಮಕ್ಕಳು ಗೊತ್ತಿದ್ದರೆ ಅವರ ಮಾಹಿತಿ ಕಳುಹಿಸಲು ಕೋರುತ್ತೇವೆ.

ದಯಮಾಡಿ ಈ ವಿಚಾರಗಳನ್ನು ಬೇರೆ ಬೇರೆ ಗ್ರೂಪ್ ಗಳಲ್ಲಿ ಮಾಹಿತಿ ವಿನಿಮಯ ಮಾಡಿ ಸಹಕರಿಸಲು ನಮ್ರ ಕೋರಿಕೆ.

ಡಿ. ಮಂಜುನಾಥ, ಶಿವಮೊಗ್ಗ
9449552795

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...