Tuesday, August 25, 2026
Tuesday, August 25, 2026

ಹೊಸ ವರ್ಷಾಚರಣೆ ಉಲ್ಲಾಸದಲ್ಲಿ ಸನಿಹದ ಮರಗಳಿಗೆ ಅಗ್ನಿ ಸ್ಪರ್ಶ

Date:

ಶಿವಮೊಗ್ಗ :
ಎಲ್ಲೆಡೆ ಹೊಸ ವರ್ಷದ ಸಡಗರ ಜೋರಾಗಿದೆ. ಅದೇ ರೀತಿ ಶಿವಮೊಗ್ಗದ ಕಂಟ್ರಿ ಕ್ಲಬ್ ನಲ್ಲೂ ಹೊಸ ವರ್ಷದ ಸಂಭ್ರಮ ಜೋರಾಗಿತ್ತು. ಈ ಸಂದರ್ಭದಲ್ಲಿ ಶಿವಮೊಗ್ಗದ ಕಂಟ್ರಿ ಕ್ಲಬ್ ನ ಬಳಿ ಬೆಂಕಿ ಅವಘಡ ಸಂಭವಿಸಿದೆ.

ಶಿವಮೊಗ್ಗದ ಕಂಟ್ರಿ ಕ್ಲಬ್ ನಲ್ಲಿ ಸುತ್ತ ಮುತ್ತಲಿನ ಯುವಕ ಯುವತಿಯರು ಸೇರಿದಂತೆ ಹಲವು ಜನರು ಹೊಸ ವರ್ಷದ ಸಡಗರವನ್ನು ಸಂಭ್ರಮದಿಂದ ಆಚರಿಸುತ್ತಿದ್ದರು.

ಈ ಸಂದರ್ಭದಲ್ಲಿ ಯಾವುದೋ ಕಿಡಿಗೆಡಿಗಳು ಕ್ಲಬ್ ಬಳಿ ಇರುವ
ಈಚಲ ಮರಗಳಿಗೆ ಬೆಂಕಿ ಹಚ್ಚಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...