Friday, May 1, 2026
Friday, May 1, 2026

ಮಿಸ್ ಫೈರ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಯುವಕ ಸಾವು

Date:

ಶಿವಮೊಗ್ಗ ವಿದ್ಯಾನಗರದ ಮಿಸ್ ಫೈಯರ್ ಕೆಸ್ ನಡೆದಿದೆ.
ಕಳೆದ ರಾತ್ರಿ ಮಂಜುನಾಥ್ ಓಲೇಕರ್ ಎಂಬಾತನ ಡಬಲ್ ಬ್ಯಾರಲ್ ಗನ್ ನಿಂದ ಮಿಸ್ ಫೈಯರ್ ಆಗಿತ್ತು.

ವಿನಯ್ (34) ಅವರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವಿನಯ್ ಮೂಲತಃ ಹೊಸನಗರದವರಾಗಿದ್ದಾರೆ. ವಾಲಿಬಾಲ್ ಆಟಗಾರನಾಗಿದ್ದರು.
ಜಿಮ್ಮಿ ಚಾರ್ಜ್ ವಾಲಿಬಾಲ್ ಕ್ಲಬ್ ನಲ್ಲಿ ಅನೇಕ ವರ್ಷಗಳ ಕಾಲ ಆಟ ವಾಡಿದ್ದರು.

ನಿನ್ನೆ ನಡೆದ ಹೊಸ ವರ್ಷದ ಪಾರ್ಟಿಯಲ್ಲಿ ಗನ್ ಲೋಡ್ ಮಾಡುವಾಗ ಈ ಘಟನೆ ಸಂಭವಿಸಿದೆ. ಮಂಜುನಾಥ್ ಓಲೇಕರ್ ಅವರು ಏರ್ ಫೈಯರ್ ಮಾಡುವಾಗ ಈ ಘಟನೆ ಸಂಭವಿಸಿದೆ.

ಈ ಘಟನೆಯ ನಂತರ ಆತಂಕಕ್ಕಿಡಾಗಿ ಮಂಜುನಾಥ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮಂಜುನಾಥ್ ಅವರ ಮಗ ಸಂದೀಪ್ ಮತ್ತು ಮೃತ ವಿನಯ್ ಈರ್ವರೂ ಗೆಳೆಯರಾಗಿದ್ದರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...