Wednesday, December 17, 2025
Wednesday, December 17, 2025

ಪಂಚಭೂತಗಳಲ್ಲಿ ಲೀನವಾದ ಪ್ರಸನ್ನ

Date:

ಶಿವಮೊಗ್ಗ ಕ್ಷೇತ್ರ ಸಂಸದರಾದ ಶ್ರೀ ಬಿ. ವೈ‌. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ ಅವರು ವಿಧಿವಶರಾಗಿದ್ದಾರೆ. ಅವರ ಅಂತಿಮ ಯಾತ್ರೆಯು ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ನಡೆಯಿತು. ನಂತರ ಪ್ರಸನ್ನ ಭಟ್ ಅವರ ಮನೆಯ ಹತ್ತಿರ ಅಂತಿಮ ವಿಧಿ ವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು.

ಗಣ್ಯಾತಿಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಹಾಗೂ ಕೇಂದ್ರ ಕೃಷಿ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ಆಗಮಿಸಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಇಡೀ ಗ್ರಾಮದ ತುಂಬಾ ದುಃಖ ಮಡುಗಟ್ಟಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...