Wednesday, February 4, 2026
Wednesday, February 4, 2026

ಪಂಚಭೂತಗಳಲ್ಲಿ ಲೀನವಾದ ಪ್ರಸನ್ನ

Date:

ಶಿವಮೊಗ್ಗ ಕ್ಷೇತ್ರ ಸಂಸದರಾದ ಶ್ರೀ ಬಿ. ವೈ‌. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ ಅವರು ವಿಧಿವಶರಾಗಿದ್ದಾರೆ. ಅವರ ಅಂತಿಮ ಯಾತ್ರೆಯು ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ನಡೆಯಿತು. ನಂತರ ಪ್ರಸನ್ನ ಭಟ್ ಅವರ ಮನೆಯ ಹತ್ತಿರ ಅಂತಿಮ ವಿಧಿ ವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು.

ಗಣ್ಯಾತಿಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಹಾಗೂ ಕೇಂದ್ರ ಕೃಷಿ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ಆಗಮಿಸಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಇಡೀ ಗ್ರಾಮದ ತುಂಬಾ ದುಃಖ ಮಡುಗಟ್ಟಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...