Monday, May 4, 2026
Monday, May 4, 2026

ಇರುವಷ್ಟು ದಿನಗೈದ ಮಾನವೀಯ ಸೇವೆಗಳೇ ಶಾಶ್ವತ- ಉಮಾಶಂಕರ್

Date:

ಚಿಕ್ಕಮಗಳೂರು : ವಿಶ್ಚಕರ್ಮ ಅಮರಶಿಲ್ಪಿ ಜಕಣಚಾರಿ ದಿನಾಚರಣೆ ಹಾಗೂ ಹೊಸವರ್ಷದ ಹಿನ್ನೆಲೆಯಲ್ಲಿ ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಜಿಲ್ಲಾ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಭಾ ವತಿಯಿಂದ ಮಕ್ಕಳಿಗೆ ಭಾನುವಾರ ರಾತ್ರಿ ವಿಶೇಷ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಸಭಾದ ಅಧ್ಯಕ್ಷ ಉಮಾಶಂಕರ್ ಮಾತನಾಡಿ ಮನುಷ್ಯ ಜೀವನದಲ್ಲಿ ಎಷ್ಟೇ ಸಂಪಾದಿಸಿದರೂ ಸಾವಿನ ಜೊತೆಗೆ ಏನನ್ನು ಕೊಂಡೊಯ್ಯಲು ಸಾಧ್ಯವಿಲ್ಲ. ಆದರೆ ಇರುವಷ್ಟು ದಿನಗಳಲ್ಲಿ ಮಾಡಿರುವ ಮಾನವೀಯ ಸೇವೆಗಳು ಶಾಶ್ವತ ಉಳಿಯುವ ನಿಟ್ಟಿನಲ್ಲಿ ಸಭಾದ ವತಿಯಿಂದ ಮಕ್ಕಳಿಗೆ ಊಟದ ವ್ಯವಸ್ಥೆ ಕಲ್ಪಿಸಿ ಅಳಿಲು ಸೇವೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಉಮಾಶಂಕರ್, ಉಪಾಧ್ಯಕ್ಷ ಎಂ.ಜೆ.ಚಂದ್ರಶೇಖರ್, ಕಾರ್ಯದರ್ಶಿ ಬಿ.ಟಿ.ರತೀಶ್, ಸಹ ಕಾರ್ಯದರ್ಶಿ ಎಲ್.ಪಿ.ಪ್ರಸನ್ನ, ಖಜಾಂಚಿ ಚಂದ್ರಶೇಖರ್, ನಿರ್ದೇಶಕರಾದ ಸಂಧ್ಯಾರಾಣಿ, ಕೆ.ರಾಮಪ್ಪಚಾರ್, ಜಗದೀಶ್ ಕುಲಬಾಂಧವರಾದ ಸುಮಾ, ರಶ್ಮಿ, ಯಶೋಧ, ಪೂರ್ವಾಚಾರ್, ಗೋಪಾಲಚಾರ್, ಶಶಿಧರ್, ನಾಗಶೇಖರ್, ಶಂಕರ್, ನಾಗಭೂಷಣ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...