Monday, February 2, 2026
Monday, February 2, 2026

ಇರುವಷ್ಟು ದಿನಗೈದ ಮಾನವೀಯ ಸೇವೆಗಳೇ ಶಾಶ್ವತ- ಉಮಾಶಂಕರ್

Date:

ಚಿಕ್ಕಮಗಳೂರು : ವಿಶ್ಚಕರ್ಮ ಅಮರಶಿಲ್ಪಿ ಜಕಣಚಾರಿ ದಿನಾಚರಣೆ ಹಾಗೂ ಹೊಸವರ್ಷದ ಹಿನ್ನೆಲೆಯಲ್ಲಿ ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಜಿಲ್ಲಾ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಭಾ ವತಿಯಿಂದ ಮಕ್ಕಳಿಗೆ ಭಾನುವಾರ ರಾತ್ರಿ ವಿಶೇಷ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಸಭಾದ ಅಧ್ಯಕ್ಷ ಉಮಾಶಂಕರ್ ಮಾತನಾಡಿ ಮನುಷ್ಯ ಜೀವನದಲ್ಲಿ ಎಷ್ಟೇ ಸಂಪಾದಿಸಿದರೂ ಸಾವಿನ ಜೊತೆಗೆ ಏನನ್ನು ಕೊಂಡೊಯ್ಯಲು ಸಾಧ್ಯವಿಲ್ಲ. ಆದರೆ ಇರುವಷ್ಟು ದಿನಗಳಲ್ಲಿ ಮಾಡಿರುವ ಮಾನವೀಯ ಸೇವೆಗಳು ಶಾಶ್ವತ ಉಳಿಯುವ ನಿಟ್ಟಿನಲ್ಲಿ ಸಭಾದ ವತಿಯಿಂದ ಮಕ್ಕಳಿಗೆ ಊಟದ ವ್ಯವಸ್ಥೆ ಕಲ್ಪಿಸಿ ಅಳಿಲು ಸೇವೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಉಮಾಶಂಕರ್, ಉಪಾಧ್ಯಕ್ಷ ಎಂ.ಜೆ.ಚಂದ್ರಶೇಖರ್, ಕಾರ್ಯದರ್ಶಿ ಬಿ.ಟಿ.ರತೀಶ್, ಸಹ ಕಾರ್ಯದರ್ಶಿ ಎಲ್.ಪಿ.ಪ್ರಸನ್ನ, ಖಜಾಂಚಿ ಚಂದ್ರಶೇಖರ್, ನಿರ್ದೇಶಕರಾದ ಸಂಧ್ಯಾರಾಣಿ, ಕೆ.ರಾಮಪ್ಪಚಾರ್, ಜಗದೀಶ್ ಕುಲಬಾಂಧವರಾದ ಸುಮಾ, ರಶ್ಮಿ, ಯಶೋಧ, ಪೂರ್ವಾಚಾರ್, ಗೋಪಾಲಚಾರ್, ಶಶಿಧರ್, ನಾಗಶೇಖರ್, ಶಂಕರ್, ನಾಗಭೂಷಣ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...