Sunday, August 23, 2026
Sunday, August 23, 2026

ನೋಟ್ ಬ್ಯಾನ್ ಸೂಕ್ತ ಕ್ರಮ-ಸುಪ್ರೀಂ ಕೋರ್ಟ್

Date:

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 2016ರಲ್ಲಿ ನೋಟು ಬ್ಯಾನ್ ಮಾಡಿತ್ತು. ಈ ಕ್ರಮವನ್ನು ಎತ್ತಿ ಹಿಡಿಯವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳ ಪೀಠ ಕೇಂದ್ರದ ನೋಟ್ ಬ್ಯಾನ್ ಕ್ರಮವನ್ನು 4ರಿಂದ 1 ಅನುಪಾತದಲ್ಲಿ ಎತ್ತಿ ಹಿಡಿದಿದೆ.

ನೋಟ್ ಬ್ಯಾನ್ ಮುನ್ನೆಚ್ಚರಿಕಾ
ಕ್ರಮಗಳನ್ನು ಕೈ ಗೊಂಡಿಲ್ಲ ಎಂದು ಕರ್ನಾಟಕ ಮೂಲದ ನ್ಯಾಯಮೂರ್ತಿ ನಾಗರತ್ನ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...