Sunday, December 7, 2025
Sunday, December 7, 2025

ಶ್ರೀರಾಮಚಂದ್ರಾಪುರ ಮಠದಲ್ಲಿ ಸಾವಯವ ಸಿರಿ ಕಾರ್ಯಾಗಾರ

Date:

ಕೃಷಿ ಇಲಾಖೆ ಶಿವಮೊಗ್ಗ ಮತ್ತು ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕುನಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರದಲ್ಲಿ ಸಾವಯವ ಅಥವಾ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವಂತೆ ಕೋರಲಾಗಿದೆ. ಆಸಕ್ತರು ಶಿವರಾಜಕುಮಾರ್ ಹೆಚ್.ಎಸ್, ಸಹಾಯಕ ಕೃಷಿ ನಿರ್ದೇಶಕರು, ಶಿವಮೊಗ್ಗ ಮೊ.ಸಂ: 8277932618, ಗಣೇಶ್ ಕಮ್ಮಾರ್, ಸಹಾಯಕ ಕೃಷಿ ನಿರ್ದೇಶಕರು ಹೊಸನಗರ 8277932684, ಶಶಿಧರ್ ಬಿ ಸಿ, ಸಹಾಯಕ ಕೃಷಿ ನಿರ್ದೇಶಕರು ಭದ್ರಾವತಿ 8277932648, ಸೀತಾರಾಮ್ ಐ ಎನ್, ಧರ್ಮಚಕ್ರ ಟ್ರಸ್ಟ್ ಹೊಸನಗರ 9886228350 ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...