Thursday, August 13, 2026
Thursday, August 13, 2026

ಶಿವಮೊಗ್ಗದ ಸವಿತಾ ನಾಗಭೂಷಣ್ & ಗರ್ತಿಕೆರೆ ರಾಘಣ್ಣ ಅವರಿಗೆ ಕೆ ಎಸ್ ನ ಪ್ರಶಸ್ತಿ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್‌.ನರಸಿಂಹಸ್ವಾಮಿ ಟ್ರಸ್ಟ್ ನಿಡುವ ಕೆಲಸ ಸಾಹಿತ್ಯ’ ಹಾಗೂ
ಕಾವ್ಯ ಗಾಯನ ಪ್ರಶಸ್ತಿ’ಗೆ ಸವಿತಾ ನಾಗಭೂಷಣ, ಸರಜೂ ಕಾಟ್ಕರ್, ಸೇರಿದಂತೆ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.

2021-22ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಶಿವಮೊಗ್ಗದ ಕವಯಿತ್ರಿ ಸವಿತಾ ನಾಗಭೂಷಣ್ ,2022-23ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಶಿವಮೊಗ್ಗದ ಗಾಯಕ ಗರ್ತಿಕೆರೆ ರಾಘಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2022-23ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕವಿ ಸರಜೂ ಕಾಟ್ಕರ್ ಆಯ್ಕೆಯಾಗಿದ್ದಾರೆ.

2021 -22ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಗಾಯಕಿ ಎಂ.ಕೆ. ಜಯಶ್ರೀ, ಅವರನ್ನು ಆಯ್ಕೆ ಮಾಡಲಾಗಿದೆ .

ಪ್ರಶಸ್ತಿಗಳು ತಲಾ 25 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿವೆ.

ಜ. 5ರಂದು ಮಂಡ್ಯದ ಡಾ. ಬಿ‌. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ರೇಷ್ಮೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯನಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...