Tuesday, February 3, 2026
Tuesday, February 3, 2026

ಮಹರ್ಷಿ ವಾಲ್ಮೀಕಿ ನಿಗಮಕ್ಕೆ ಸಾಲ ಸೌಲಭ್ಯಯೋಜನೆಅರ್ಜಿಸಲ್ಲಿಸಲು ಕಾಲಾವಧಿ ವಿಸ್ತರಣೆ

Date:

ಶಿವಮೊಗ್ಗ:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2022-23 ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ನೇರಸಾಲ ಯೋಜನೆ, ಉದ್ಯಮಶೀಲತೆ ಯೋಜನೆ ಮತ್ತು ದ್ವಿಚಕ್ರ ವಾಹನ ಯೋಜನೆಗಳಡಿ ಸೌಲಭ್ಯ ಪಡೆಯಲು ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮುಖಾಂತರ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...