Sunday, August 2, 2026
Sunday, August 2, 2026

ಮಹರ್ಷಿ ವಾಲ್ಮೀಕಿ ನಿಗಮಕ್ಕೆ ಸಾಲ ಸೌಲಭ್ಯಯೋಜನೆಅರ್ಜಿಸಲ್ಲಿಸಲು ಕಾಲಾವಧಿ ವಿಸ್ತರಣೆ

Date:

ಶಿವಮೊಗ್ಗ:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2022-23 ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ನೇರಸಾಲ ಯೋಜನೆ, ಉದ್ಯಮಶೀಲತೆ ಯೋಜನೆ ಮತ್ತು ದ್ವಿಚಕ್ರ ವಾಹನ ಯೋಜನೆಗಳಡಿ ಸೌಲಭ್ಯ ಪಡೆಯಲು ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮುಖಾಂತರ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...