Tuesday, February 3, 2026
Tuesday, February 3, 2026

ಮೋದಿ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ-ಯಡಿಯೂರಪ್ಪ

Date:

ಶಿಕಾರಿಪುರ: ಶಿಕಾರಿಪುರ ನಗರದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯ ವಿಜಯ ಅಭಿಯಾನದ ಅಂಗವಾಗಿ ಕಾರ್ಯಕರ್ತರ ಮನೆಯಲ್ಲಿ ಧ್ವಜಾರೋಹಣ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೆಲುವು ಸಾಧಿಸಿದಲ್ಲಿ ಮಾತ್ರ ನಾವು ತಾಲೂಕು ಜಿಲ್ಲೆಯ ರಾಜ್ಯ ದೇಶ ಕಟ್ಟಲು ಸಾಧ್ಯ. ನರೇಂದ್ರ ಮೋದಿಯಂತಹ ನಾಯಕರು , ಅವರ ಕಾರ್ಯಕ್ರಮಗಳು, ಅವರ ಜೀವನಶೈಲಿ, ಎಲ್ಲರಿಗೂ ಆದರ್ಶ ಎಂದು ಹೇಳಿದರು.

ಕಾರ್ಯಕ್ರಮದ ಲೋಕಸಭಾ ಸದಸ್ಯರ ಬಿ ವೈರಾಘವೇಂದ್ರ ಎಂ ಇ ಡಿ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ, ಜಿಲ್ಲಾ ಅಧ್ಯಕ್ಷರಾದ ಟಿ ಡಿ ಮೇಘರಾಜ್, ತಾಲೂಕು ಅಧ್ಯಕ್ಷ ವೀರೇಂದ್ರ ಪಾಟೀಲ್ ನಗರ್ ಅಧ್ಯಕ್ಷ ಟಿಎಸ್ ಮೋಹನ್, ಕೆ . ಹಾಲಪ್ಪ, ವಸಂತಗೌಡ, ಕಬಾಡಿ ರಾಜಣ್ಣ ಪುರಸಭಾ ಅಧ್ಯಕ್ಷರಾದ ರೇಖಾ ಬಾಯಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...