Sunday, May 17, 2026
Sunday, May 17, 2026

ರಾಜ್ಯ ಕಾನೂನು ಪ್ರಾಧಿಕಾರ ರಚನೆಗೆ ಒತ್ತಾಯ

Date:

ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕನ್ನಡದಲ್ಲಿ ಕಾನೂನು ಸಾಹಿತ್ಯ’ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿ ಕಾನೂನು ತಜ್ಞರು, ಮಾತೃಭಾಷೆಯಲ್ಲಿ ಪುಸ್ತಕಗಳು ಲಭ್ಯವಿಲ್ಲದ ಕಾರಣ ಸಾಮಾನ್ಯ ಜನರಿಗೆ ಕಾನೂನಿನ ಪ್ರಮುಖ ಅಂಶಗಳ ಬಗ್ಗೆ ತಿಳಿಯದಂತಾಗಿದೆ.

ನ್ಯಾಯಾಲಯದ ಕಾರ್ಯವೈಖರಿಯನ್ನು ಬಹುಪಾಲು ಇಂಗ್ಲಿಷ್ನಲ್ಲಿ ಮಾಡಲಾಗುತ್ತಿರುವ ಕಾರಣ ಕೆಲವರಿಗಷ್ಟೇ ಕಾನೂನಿನ ತೀರ್ಪಿನ ಬಗ್ಗೆ ತಿಳಿಯುವಂತಾಗುತ್ತಿದೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಅರಳಿ ನಾಗರಾಜ್ ಮಾತನಾಡಿ, ಸರ್ಕಾರ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಲಿ ಅಥವಾ ಇಲ್ಲದಿರಲಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಕನ್ನಡ ಭಾಷೆಯಲ್ಲಿ ಕಾನೂನು ಸಾಹಿತ್ಯವನ್ನು ಹೊರತರಲು ಮುಂದಾಗಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...