Monday, August 3, 2026
Monday, August 3, 2026

ಸಾಹಿತ್ಯ ಸಮ್ಮೇಳನದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

Date:

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಆರಂಭವಾಗಿದೆ. ಸಾಹಿತ್ಯ ಸಮ್ಮೇಳನದ 2ನೇ ದಿನವಾದ ಜ.7ರಂದು ಫಲ ಪುಷ್ಪ ಪ್ರದರ್ಶನ ಜನಮನ ಸೆಳೆದಿದೆ.

ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್ ರಾಜ್‌ಕುಮಾರ್ ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು. ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು ಹೀಗೆ ವಿವಿಧ ತರಕಾರಿಗಳನ್ನು ಇಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...