Friday, February 6, 2026
Friday, February 6, 2026

ಸಾಹಿತ್ಯ ಸಮ್ಮೇಳನದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

Date:

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಆರಂಭವಾಗಿದೆ. ಸಾಹಿತ್ಯ ಸಮ್ಮೇಳನದ 2ನೇ ದಿನವಾದ ಜ.7ರಂದು ಫಲ ಪುಷ್ಪ ಪ್ರದರ್ಶನ ಜನಮನ ಸೆಳೆದಿದೆ.

ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್ ರಾಜ್‌ಕುಮಾರ್ ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು. ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು ಹೀಗೆ ವಿವಿಧ ತರಕಾರಿಗಳನ್ನು ಇಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...