Tuesday, October 1, 2024
Tuesday, October 1, 2024

ವಿಪ್ರ ಮಹಿಳಾ ಸ್ವಸಹಾಯ ಸಂಘಕ್ಕೆ ಸರ್ಕಾರದಿಂದ ಉಚಿತ ಸಹಾಯಧನ ವಿತರಣೆ

Date:

ಕರ್ನಾಟಕ ರಾಜ್ಯ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಯೋಜನೆಯಲ್ಲಿ ಶ್ರೀ ಗಾಯತ್ರಿ ಬ್ರಾಹ್ಮಣ ಮಹಿಳಾ ಸ್ವಸಹಾಯ ಸಂಘಗಳಿಗೆ(ಉಚಿತವಾಗಿ) ನೀಡುವಂತ ಒಂದು ಲಕ್ಷ ಧನಸಹಾಯವನ್ನು ನೀಡಲಾಯಿತು.

ಚೆನ್ನಗಿರಿ ಕ್ಷೇತ್ರದ ಜನಪ್ರಿಯ ಶಾಸಕರು KSDL( ಕರ್ನಾಟಕ ರಾಜ್ಯ ಮೈಸೂರು ಸೋಪು ಮತ್ತು ಡಿಟರ್ಜೆಂಟ್ ನಿಗಮ)
ಅಧ್ಯಕ್ಷ ರಾದ
ಶ್ರೀ ಮಾಡಾಳು ವಿರೂಪಾಕ್ಷಪ್ಪ ಅವರು 1ಲಕ್ಷದ ಚೆಕ್ಕನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಮುಖಂಡರಾದ ಶ್ರೀ ಚಿದಂಬರ ದೀಕ್ಷಿತ್,
, ಶ್ರೀ ಅನಿಲ್ ಬಾರೆಂಗಳ್ ಮಹಿಳಾ ಸ್ವಸಹಾಯ ಸಹಾಯ ಸಂಘದ ಅಧ್ಯಕ್ಷರು ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...