Tuesday, August 25, 2026
Tuesday, August 25, 2026

ಪೋಲೀಸ್ ಫೈಲ್ ನಿಂದ – 02

Date:

ಬಿಆರ್. ರವಿ ಎ ಎಸ್ ಐ & ಬಿ. ವೆಂಕಟೇಶಪ್ಪ ಸಿಎಚ್ ಸಿ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಯಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿ, ಈ ದಿನ ವಯೋನಿವೃತ್ತಿ ಹೊಂದಿರುತ್ತಾರೆ. ಶ್ರೀ ಬಿ.ಆರ್.ರವಿ ಮತ್ತು ಬಿ.ವೆಂಕಟೇಶಪ್ಪನವರಿಗೆ ಜಿಲ್ಲಾ ರಕ್ಷಣಾಧಿಕಾರಿ ಶ್ರೀ.ಜಿ.ಕೆ.ಮಿಥುನ್ ಕುಮಾರ್ ಅವರು ನೆನಪಿನ ಕಾಣಿಕೆಯನ್ನು ನೀಡಿ ಗೌರವ ಅರ್ಪಿಸಿದರು.

ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಜಿಲ್ಲಾ ಪೋಲಿಸ್ ಕಾರ್ಯಾಲಯದ ವತಿಯಿಂದ ಶುಭಕೋರಿ ಬೀಳ್ಕೊಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...