Thursday, December 11, 2025
Thursday, December 11, 2025

ಭದ್ರಾವತಿಯಲ್ಲಿ ಆರೋಗ್ಯ ಶಿಬಿರ

Date:

ರೋಟರಿ ಕ್ಲಬ್ ಭದ್ರಾವತಿ,
ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ಭದ್ರಾವತಿ ಮತ್ತು ಸಹ್ಯಾದ್ರಿ
ನಾರಾಯಣ ಆಸ್ಪತ್ರೆ ಶಿವಮೊಗ್ಗ ಸಹಯೋಗದಲ್ಲಿ
ಭದ್ರಾವತಿಯ ರೋಟರಿ ಸಮುದಾಯ ಭವನದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ’ದ
ಅಂಗವಾಗಿ ಆರೋಗ್ಯ ಶಿಬಿರವನ್ನು
ಆಯೋಜಿಸಲಾಗಿತ್ತು.

ಬಿ.ಪಿ, ಶುಗರ್ ತಪಾಸಣೆ, ಕೋವಿಡ್ ಲಸಿಕೆ ಬೂಸ್ಟರ್ ಡೋಸ್,
ಮೂಳೆ, ದಂತ ತಪಾಸಣೆಯನ್ನು ಮೂಳೆ ತಜ್ಞವೈದ್ಯರಾದ
ಡಾ|| ಎಮ್.ವೈ.ಸುರೇಶ್ ಮತ್ತು ದಂತ ವೈದ್ಯರಾದ ಎಸ್.ಎನ್. ಸುರೇಶ್ ಚಿಕಿತ್ಸೆ ನೀಡಿದರು . ಹೃದಯ
ಸಮಸ್ಯೆಗಳ ತಪಾಸಣೆಯನ್ನು ಸಹ್ಯಾದ್ರಿ
ನಾರಾಯಣ ಹೃದಯಾಲದ ಹೃದ್ರೋಗ ತಜ್ಞವೈದ್ಯರಾದ ಡಾ||
ಶರತ್ ಮತ್ತು ಡಾ|| ಹಂಸಲೇಖ ಮಾಡಿದರು.

ಕಾರ್ಯಕ್ರಮವನ್ನು ಎಸ್ ಎ ಐ ಎಲ್, ವಿಐಎಸ್ ಎಲ್ ನ ಕಾರ್ಯಪಾಲಕ
ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ ಅವರು ಉದ್ಘಾಟಿಸಿದರು. ಶ್ರೀ
ಎಸ್. ಅಡವೀಶಯ್ಯ, ಅಧ್ಯಕ್ಷರು, ಮತ್ತು ಶ್ರೀ ಸುರೇಶ್
ಕುಮಾರ್, ಕಾರ್ಯದರ್ಶಿಗಳು ರೋಟರಿ ಕ್ಲಬ್, ಡಾ||
ಎಮ್.ವೈ.ಸುರೇಶ್, ಮುಖ್ಯ ವೈದ್ಯಾಧಿಕಾರಿಗಳು ಮತ್ತು ಶ್ರೀ
ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು
ಸಾರ್ವಜನಿಕ ಸಂಪರ್ಕ), ಶ್ರೀಮತಿ ಕೆ.ಎಸ್.ಶೋಭ, ಸಹಾಯಕ
ಪ್ರಬಂಧಕರು (ಸಿಬ್ಬಂದಿ) ಉಪಸ್ಥಿತರಿದ್ದರು.

ಎಸ್ ಎ ಐ ಎಲ್ – ವಿ ಐ ಎಸ್ ಎಲ್ ಆಸ್ಪತ್ರೆಯಿಂದ ಉಚಿತ ಔಷಧಿಗಳನ್ನು
ವಿತರಿಸಲಾಯಿತು. ಒಟ್ಟು 48 ಮಂದಿ ಶಿಬಿರದ ಪ್ರಯೋಜನ
ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahyadri Narayana Multispeciality Hospital ವಿಐಎಸ್‌ಎಲ್‌ವತಿಯಿಂದ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

Sahyadri Narayana Multispeciality Hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ...

ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನ

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

District Chamber of Commerce and Industry ಡಿಸೆಂಬರ್ 15ಕ್ಕೆ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ

District Chamber of Commerce and Industry ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ...

ರಾಜಹಂಸ ಬಸ್‌ ಡಿಕ್ಕಿಯಾಗಿ ಯುವಕನ ಸಾವು

ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ ಡಿಕ್ಕಿಯಾಗಿ...